7:24 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶ್ಲಾಘ್ಯ: 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 4ರಿಂದ ಟ್ಯೂಶನ್ ತರಗತಿ ಆರಂಭ; ಬನ್ನಿ ಇಂದೇ ನೋಂದಾಯಿಸಿಕೊಳ್ಳಿ…

29/01/2024, 19:47

ಮಂಗಳೂರು(reporterkarnataka.com): ನಗರದ ಬೊಂದೆಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2004- 25ನೇ ಸಾಲಿನ‌ ಟ್ಯೂಶನ್ ತರಗತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು‌ ಗಣಿತ ವಿಷಯದಲ್ಲಿ ನುರಿತ ಅಧ್ಯಾಪಕರಿಂದ ಟ್ಯೂಶನ್ ಬೋಧಿಸಲಾಗುತ್ತದೆ. ಪ್ರತಿ ತರಗತಿಯಲ್ಲಿ ಕೇವಲ 8 ವಿದ್ಯಾರ್ಥಿ ಗಳಿಗೆ ಮಾತ್ರ ಅವಕಾಶ ನೀಡುವ ಮೂಲಕ ಪ್ರತಿ ವಿದ್ಯಾರ್ಥಿಯ ಮೇಲೆ ಗಮನವಿಡಲು ಅವಕಾಶ ಕಲ್ಪಿಸಲಾಗಿದೆ. ಸ್ಟೇಟ್ ಮತ್ತು ಸಿಬಿಎಸ್ ಇ ಸಿಲೆಬಸ್ ಗಳಿಗೆ ಟ್ಯೂಶನ್ ನೀಡಲಾಗುವುದು.
ಸ್ಪರ್ಧಾತ್ಮಕವಾದ ಯುಗದಲ್ಲಿ ಯುವಜನಾಂಗವು ಬೌದ್ಧಿಕವಾಗಿ ಬಹಳಷ್ಟು ತೀಕ್ಷ್ಣವಾಗಿದ್ದರೂ ತಮ್ಮ ಗುರಿಯನ್ನು ನಿರ್ಧರಿಸುವಲ್ಲಿ ಹಾಗೂ ತಲುಪುವಲ್ಲಿ ವಿಫಲರಾಗುತ್ತಿದ್ದಾರೆ. ಈ ವೈಫಲ್ಯತೆಗೆ ಕಾರಣವಾಗುವಂತ ಕೆಲವು ಅಂಶಗಳು ಅಧ್ಯಯನ ನಡೆಸಿ ಶ್ಲಾಘ್ಯ ತರಬೇತಿ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಯುವ ಜನಾಂಗಕ್ಕೆ ಒದಗಿಸುವಲ್ಲಿ ಯಶಸ್ವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು