3:53 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಆಡಳಿತ ಮಂಡಳಿ ಅವಿರೋಧ ಆಯ್ಕೆ ಹಾಗೂ ಅಧ್ಯಕ್ಷ, ಉಪಾಧ್ಯಕ್ಷರು ಪುನರಾಯ್ಕೆ

30/01/2024, 19:06

ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ಮಂಡಳಿಯು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಚಂದ್ರಶೇಖರ್ ಕೆ. ಹಾಗೂ ಉಪಾಧ್ಯಕ್ಷರಾಗಿ ರಾಮ ಭಂಡಾರಿ ಎಚ್.
ಪುನರಾಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ರವೀಂದ್ರನಾಥ ಉಳ್ಳಾಲ್, ರಘುವೀರ ಭಂಡಾರಿ, ದಿವಾಕರ ಶಂಬೂರು, ರಾಜಾ ಬಂಟ್ವಾಳ್, ಶಶಿಧರ್ ಕೆ., ಬಿ.ಎಸ್. ಭಂಡಾರಿ, ಕುಮಾರ್ ಭಂಡಾರಿ, ಹರೀಶ್ ಪಿ. ಭಂಡಾರಿ, ಅಶೋಕ್ ಜಿ., ಶೇಖರ್ ಎಚ್., ಶಾಂತಾ ಬಿ.ಎಸ್., ರಮನಾಥ ಭಂಡಾರಿ, ರಮೇಶ್ ಸಿ.ಎಂ. ಭಂಡಾರಿ ಹಾಗೂ ಶಶಿಕಲಾ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಚುನಾವಣಾ ಆಯೋಗದ ಮೂಲಕ ಚುನಾವಣಾ ಪ್ರಕ್ರಿಯೆ ನಡೆದಿದು, ಸುಕನ್ಯಾ ತಾಲುಕು ಪಂಚಾಯತ್ ಯೋಜನಾಧಿಕಾರಿ ಪುತ್ತೂರು ಇವರು ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಕಚ್ಚೂರು ಪ್ರಧಾನ ವ್ಯವಸ್ಥಾಪಕ ಪದ್ಮನಾಭ ಎಂ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು