3:37 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಳಲಿ ಮಸೀದಿ: ನ್ಯಾಯಾಲಯದ ತೀರ್ಪು ಬರಲಿ, ಬಳಿಕ ಮುಂದಿನ ಹೆಜ್ಜೆ: ಶಾಸಕ ಡಾ. ಭರತ್ ಶೆಟ್ಟಿ

04/02/2024, 11:18

ಮಂಗಳೂರು(reporterkarnataka.com): ಮಳಲಿ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ಮಂದಿರದ ಕುರುಹು ಕಂಡು ಬಂದ ಬಳಿಕ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪಿನ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ನ್ಯಾಯಾಲಯದ ತೀರ್ಪಿಗೆ ಗೌರವ ನೀಡಿ ಯಥಾಸ್ಥಿತಿ ಕಾಯ್ದುಕೊಂಡಿದ್ದೇವೆ.
ವಕ್ಫ್ ಬೋರ್ಡ್ ಇದೀಗ ಮಧ್ಯ ಪ್ರವೇಶ ಮಾಡುವ ಮೂಲಕ ಸರಕಾರವೇ ಇದರ ಹಿಂದೆ ನಿಲ್ಲುವಂತೆ ಕಾಣುತ್ತಿದೆ.
ತೀರ್ಪು ಬರುವ ಮೊದಲೇ ನಾವು ಮಸೀದಿ ಅದೇ ಸ್ಥಳದಲ್ಲಿ ಕಟ್ಟುತ್ತೇವೆ ಎನ್ನುವ ಹೇಳಿಕೆ ಸಮಂಜಸವಲ್ಲ.
ಬೋರ್ಡ್ ಅಧ್ಯಕ್ಷರು ಅತುರದ ತೀರ್ಮಾನ ಕೈಗೊಂಡು ಹೇಳಿಕೆ ನೀಡಿದಂತಿದೆ. ನ್ಯಾಯಲಯದಿಂದ ಇದರ ಬಗ್ಗೆ ವ್ಯತಿರಿಕ್ತವಾಗಿ ತೀರ್ಪು ಬಂದರೆ ಸರಕಾರವೇ ಮುಂದಿನ ಗೊಂದಲಕ್ಕೆ ಕಾರಣವಾಗಬಹುದು.
ನಮ್ಮ ನಿಲುವು ಸ್ಪಷ್ಟವಾಗಿದೆ ನ್ಯಾಯಯುತವಾಗಿ ನಾವು ಈ ವಿಚಾರದಲ್ಲಿ ಹೆಜ್ಜೆ ಇಡಲಿದ್ದೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು