2:04 AM Sunday12 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಮಳಲಿ ಮಸೀದಿ: ನ್ಯಾಯಾಲಯದ ತೀರ್ಪು ಬರಲಿ, ಬಳಿಕ ಮುಂದಿನ ಹೆಜ್ಜೆ: ಶಾಸಕ ಡಾ. ಭರತ್ ಶೆಟ್ಟಿ

04/02/2024, 11:18

ಮಂಗಳೂರು(reporterkarnataka.com): ಮಳಲಿ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ಮಂದಿರದ ಕುರುಹು ಕಂಡು ಬಂದ ಬಳಿಕ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪಿನ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ನ್ಯಾಯಾಲಯದ ತೀರ್ಪಿಗೆ ಗೌರವ ನೀಡಿ ಯಥಾಸ್ಥಿತಿ ಕಾಯ್ದುಕೊಂಡಿದ್ದೇವೆ.
ವಕ್ಫ್ ಬೋರ್ಡ್ ಇದೀಗ ಮಧ್ಯ ಪ್ರವೇಶ ಮಾಡುವ ಮೂಲಕ ಸರಕಾರವೇ ಇದರ ಹಿಂದೆ ನಿಲ್ಲುವಂತೆ ಕಾಣುತ್ತಿದೆ.
ತೀರ್ಪು ಬರುವ ಮೊದಲೇ ನಾವು ಮಸೀದಿ ಅದೇ ಸ್ಥಳದಲ್ಲಿ ಕಟ್ಟುತ್ತೇವೆ ಎನ್ನುವ ಹೇಳಿಕೆ ಸಮಂಜಸವಲ್ಲ.
ಬೋರ್ಡ್ ಅಧ್ಯಕ್ಷರು ಅತುರದ ತೀರ್ಮಾನ ಕೈಗೊಂಡು ಹೇಳಿಕೆ ನೀಡಿದಂತಿದೆ. ನ್ಯಾಯಲಯದಿಂದ ಇದರ ಬಗ್ಗೆ ವ್ಯತಿರಿಕ್ತವಾಗಿ ತೀರ್ಪು ಬಂದರೆ ಸರಕಾರವೇ ಮುಂದಿನ ಗೊಂದಲಕ್ಕೆ ಕಾರಣವಾಗಬಹುದು.
ನಮ್ಮ ನಿಲುವು ಸ್ಪಷ್ಟವಾಗಿದೆ ನ್ಯಾಯಯುತವಾಗಿ ನಾವು ಈ ವಿಚಾರದಲ್ಲಿ ಹೆಜ್ಜೆ ಇಡಲಿದ್ದೇವೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು