6:31 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ಇಂಟರ್ ನ್ಯಾಷನಲ್ ಕೈಟ್ ಫೆಸ್ಟಿವಲ್: ಲೋಗೋ ಅನಾವರಣ

04/02/2024, 12:09

ಮಂಗಳೂರು(reporterkarnataka.com): ಒಎನ್ ಜಿಸಿ, ಎಂಆರ್ ಪಿ ಎಲ್, ಟೀಮ್ ಮಂಗಳೂರು ಸಹಬಾಗಿತ್ವದಲ್ಲಿ ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ನಡೆಯಲಿರುವ ಕೈಟ್ ಫೆಸ್ಟಿವಲ್ ಲೋಗೋ ಅನಾವರಣವನ್ನು ಸ್ಪೀಕರ್ ಯು.ಟಿ. ಖಾದರ್ ನಡೆಸಿದರು.
ಸ್ಪೀಕರ್ ಖಾದರ್ ಮಾತನಾಡಿ, ಗಾಳಿ ಪಟ ಬಿಡುದೆದರೆ ನಾವು ಸಣ್ಣವರಿರುವಾಗ ಮನೋರಂಜನಾತ್ಮಕ ಕ್ರೀಡೆ, ಬಾಲ್ಯದಲ್ಲಿ ನಮ್ಮ ನೆರೆ ಹೊರೆಯ ಮಕ್ಕಳೊಂದಿಗೆ ಗಾಳಿಪಟ ಹಿಡಿದು ಓಡುತ್ತಿದ್ದೆವು. ಗಾಳಿಪಟ ಹಾರಿಸಲು ಓಡುವಾಗ ನಮ್ಮ ಕೆಳಗಿಂದ ಗಾಳಿಪಟ ಕೂಡ ಬೀಳುತ್ತಿದ್ದವು ಎಂದು ಸ್ಪೀಕರ್ ಖಾದರ್ ಬಾಲ್ಯದ ದಿನಗಳ ನೆನಪನ್ನು ನೆನಪಿಸಿಕೊಂಡು ಗಾಳಿಪಟ ಉತ್ಸವಕ್ಕೆ ಶುಭ ಹಾರೈಸಿದರು.


ಈ ಹಬ್ಬಕ್ಕೆ 8 ದೇಶಗಳಿಂದ ,13 ಕೈಟ್ ಫ್ಲೈಯರ್ಸ್
ಸುಮಾರು ಭಾರತದ 4 ರಾಜ್ಯ ಗಳಿಂದ 20 ಜನ ಫ್ಲೈಯರ್ ಭಾಗವಹಿಸಲಿದ್ದಾರೆ.
*ಸಂಜೆ ಸಭಾ ಕಾರ್ಯಕ್ರಮ *
*200೦ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ *
*6000 ಬೈಕ್ ಪಾರ್ಕಿಂಗ್ ವ್ಯವಸ್ಥೆ *
*6ನೇ ಕೈಟ್ ಫೆಸ್ಟಿವಲ್
10 ಮತ್ತು 11 ನಡೆಯಲಿದೆ.
10.ರಂದು 2.30 ಕ್ಕೆ ಚಾಲನೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಎಂ.ಆರ್.ಪಿ.ಎಲ್, ಕೃಷ್ಣ ಹೆಗ್ಡೆ, ಟೀಮ್ ಮಂಗಳೂರಿನ ಶುಭಾಶ್ ಪೈ, ನಿತಿನ್ ಶೆಟ್ಟಿ, ಪ್ರಾನ್ ಹೆಗ್ಡೆ, ಸರ್ವೇಶ್ ರಾವ್,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು