4:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಗುರುಪುರ: ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ ಉದ್ಘಾಟನೆ

05/02/2024, 15:23

ಗುರುಪುರ(reporter Karnataka.com); ಗುರುಪುರದ ಅಲೈಗುಡ್ಡೆಯಲ್ಲಿ ನವೀಕರಿಸಲಾದ ಹಿಂದೂ ರುದ್ರಭೂಮಿ `ಮುಕ್ತಿಧಾಮ’ವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.
ಈ ಸೇವಾ ಕಾರ್ಯದಲ್ಲಿ ಕೈಜೋಡಿಸಿರುವ ಪಂಚಾಯತ್ ಮತ್ತು ಊರಿನವರ ಶ್ರಮವನ್ನು ಶಾಸಕರು ಈ ಸಂದರ್ಭದಲ್ಲಿ ಅಭಿನಂದಿಸಿದರು.


ದಾನಿಗಳಲ್ಲೊಬ್ಬರಾದ ಲಕ್ಷ್ಮಣ ಶೆಟ್ಟಿ , ಗುರುಪುರ ಪಂಚಾಯತ್ ಅಧ್ಯಕ್ಷೆ ಸಫರಾ ಎನ್, ನಿರ್ವಹಣಾ ಸಮಿತಿ ಅಧ್ಯಕ್ಷ ವಿಷ್ಣು ಕಾಮತ್,ರುದ್ರಭೂಮಿ ಸಮಿತಿ ಕಾರ್ಯದರ್ಶಿ ಪಾಂಡುರ೦ಗ ಕಾಮತ್, ಪಂಚಾಯತ್ ಸದಸ್ಯರಾದ ಜಿ. ಎಂ. ಉದಯ ಭಟ್, ರಾಜೇಶ್ ಸುವರ್ಣ, ಯಶವಂತ ಶೆಟ್ಟಿ,
ಸಚಿನ್ ಅಡಪ, ಹೋಟೆಲ್ ಉದ್ಯಮಿ ಸುಧೀರ್ ಕಾಮತ್,ಹಾಗೂ ಪಂಚಾಯತ್ ಸದಸ್ಯರು,ಬಿಜೆಪಿ ಮುಖಂಡರು,ಪದಾಧಿಕಾರಿಗಳು, ಕಾರ್ಯಕರ್ತರು,ಗ್ರಾಮಸ್ಥರು ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು