4:23 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ

06/02/2024, 18:46

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಸ್ವಾಮಿ ಕಲ್ಯಾಣ ಮಹೋತ್ಸವದ ಸವಿ ನೆನಪಿಗಾಗಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ ನಡೆಯಲಿದೆ.


ಫೆ.11ರಂದು ಸಂಜೆ 5.30ರಿಂದ ರಾತ್ರಿ 8.30ರ ವರೆಗೆ ದೇಗುಲದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀನಿವಾಸ ಸಭಾಭವನದಲ್ಲಿ ಪೂಜೆ ನೆರವೇರಲಿದೆ. ಅಂದು ಸಂಜೆ 5 ಗಂಟೆಗೆ ದೇವಸ್ಥಾನದಆವರಣದಲ್ಲಿ ಭಜನೆ, ಕುಣಿತ ಭಜನೆಯೊಂದಿಗೆ ದಿಬ್ಬಣ ಮೆರವಣಿಗೆ ಆರಂಭವಾಗಲಿದೆ. ಬಳಿಕ ಕಲ್ಪೋಕ್ತ ಪೂಜೆ, ಕಲ್ಯಾಣ ಮಂಗಲೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು