10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ

06/02/2024, 18:46

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಸ್ವಾಮಿ ಕಲ್ಯಾಣ ಮಹೋತ್ಸವದ ಸವಿ ನೆನಪಿಗಾಗಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ ನಡೆಯಲಿದೆ.


ಫೆ.11ರಂದು ಸಂಜೆ 5.30ರಿಂದ ರಾತ್ರಿ 8.30ರ ವರೆಗೆ ದೇಗುಲದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀನಿವಾಸ ಸಭಾಭವನದಲ್ಲಿ ಪೂಜೆ ನೆರವೇರಲಿದೆ. ಅಂದು ಸಂಜೆ 5 ಗಂಟೆಗೆ ದೇವಸ್ಥಾನದಆವರಣದಲ್ಲಿ ಭಜನೆ, ಕುಣಿತ ಭಜನೆಯೊಂದಿಗೆ ದಿಬ್ಬಣ ಮೆರವಣಿಗೆ ಆರಂಭವಾಗಲಿದೆ. ಬಳಿಕ ಕಲ್ಪೋಕ್ತ ಪೂಜೆ, ಕಲ್ಯಾಣ ಮಂಗಲೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು