5:29 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ

06/02/2024, 18:46

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಸ್ವಾಮಿ ಕಲ್ಯಾಣ ಮಹೋತ್ಸವದ ಸವಿ ನೆನಪಿಗಾಗಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ ನಡೆಯಲಿದೆ.


ಫೆ.11ರಂದು ಸಂಜೆ 5.30ರಿಂದ ರಾತ್ರಿ 8.30ರ ವರೆಗೆ ದೇಗುಲದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀನಿವಾಸ ಸಭಾಭವನದಲ್ಲಿ ಪೂಜೆ ನೆರವೇರಲಿದೆ. ಅಂದು ಸಂಜೆ 5 ಗಂಟೆಗೆ ದೇವಸ್ಥಾನದಆವರಣದಲ್ಲಿ ಭಜನೆ, ಕುಣಿತ ಭಜನೆಯೊಂದಿಗೆ ದಿಬ್ಬಣ ಮೆರವಣಿಗೆ ಆರಂಭವಾಗಲಿದೆ. ಬಳಿಕ ಕಲ್ಪೋಕ್ತ ಪೂಜೆ, ಕಲ್ಯಾಣ ಮಂಗಲೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು