10:32 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಫೆ.14ರಂದು ಶಶಿರಾಜ್ ರಾವ್ ಕಾವೂರು ಅವರ 2 ನಾಟಕ ಪುಸ್ತಕ ಬಿಡುಗಡೆ: ‘ಏಕಾದಶಾನನ’ ಕಿರು ನಾಟಕ ಪ್ರದರ್ಶನ

08/02/2024, 10:18

ಮಂಗಳೂರು(reporterkarnataka.com): ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸಂತ ಅಲೋಶಿಯಸ್ ರಂಗ ಅಧ್ಯಯನ ಕೇಂದ್ರ ಕನ್ನಡ ವಿಭಾಗದ ಆಶ್ರಯದಲ್ಲಿ ನಾಟಕಕಾರ, ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ಅವರು ಬರೆದ ಎರಡು ನಾಟಕ ಪುಸ್ತಕಗಳ (ಪರಶುರಾಮ ಮತ್ತು ಛತ್ರಪತಿ ಶಿವಾಜಿ) ಬಿಡುಗಡೆ ಕಾರ್ಯಕ್ರಮ ಫೆಬ್ರವರಿ 14ರಂದು ಸಂಜೆ 5.30ಕ್ಕೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್ ಸಿ ಆರ್ ಐ ಬ್ಲಾಕ್, ಎಲ್ ಎಫ್ ರಸ್ಕಿನ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಂದ ಮೈಂಡ್ ಮ್ಯಾಜಿಕ್ ಮತ್ತು ಡಾ.ಜೀವನ್‌ ರಾಮ್ ಸುಳ್ಯ ನಿರ್ದೇಶನದಲ್ಲಿ ಏಕಾದಶಾನನ ಎಂಬ ಕಿರು ನಾಟಕ ಪ್ರದರ್ಶನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು