2:14 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸುತ್ತೂರು ಶ್ರೀ ಕ್ಷೇತ್ರ: ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

09/02/2024, 19:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣವನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.


ಬಳಿಕ ಜೈವಿಕ ಪೀಡೆನಾಶಕಗಳ ಉತ್ಪಾದನಾ ಪ್ರಯೋಗಾಲಯದ ಶಿಲಾನ್ಯಾಸ ನೆರವೇರಿಸಿದರು. ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಗ್ರಾಮೀಣ ಕ್ರೀಡೆ, ದೇಶಿ ಆಟಗಳಿಗೆ ಮಹತ್ವ ನೀಡಲು ಈ ಕಾರ್ಯಕ್ರಮ ವೇದಿಕೆಯಾಗಿದೆ.
ಜಾಗೃತಿ ಮೂಡಿಸುವ ಬಹು ದೊಡ್ಡ ಜಾತ್ರಾ ಮಹೋತ್ಸವವಾಗಿದೆ. ಶ್ರೀಗಳು ಮನಸ್ಸು ಮಾಡಿದ್ರೆ, ಏನಾದರೂ ಮಾಡಬಹುದು ಎಂಬುವುದಕ್ಕೆ ಈ ಜಾತ್ರಾ ಮಹೋತ್ಸವ ಸಾಕ್ಷಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ, ಮಾಜಿ ಸಚಿವ ಪುಟ್ಟರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು