12:51 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೂಡಿಗೆರೆಯಿಂದ ತೆರಳಿದ ಬಿಜೆಪಿ ತಂಡದಿಂದ ಅಯೋಧ್ಯೆಯಲ್ಲಿ ಶ್ರೀ ರಾಮನ ದರ್ಶನ

10/02/2024, 20:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಬುಧವಾರ ಬಿಜೆಪಿ ಆಯೋಜಿಸಿದ್ದ ಅಯೋಧ್ಯ ಶ್ರೀರಾಮ ದರ್ಶನ 2024 ಅಂಗವಾಗಿ ಕಳೆದ ಬುಧವಾರ ರಾಜ್ಯದ ಬಿಜೆಪಿ ಮೊದಲ ತಂಡವಾಗಿ ತುಮಕೂರು ಚಿಕ್ಕಮಗಳೂರು, ಹಾಸನ ಮಧುಗಿರಿಯ 1200 ಜನರ ಜನರ ತಂಡ ಹೊರಟಿದ್ದು ತುಮಕೂರಿನಲ್ಲಿ ಚಾಲನೆ ನೀಡಲಾಗಿದ್ದು ಮೂಡಿಗೆರೆ ಸೇರಿದಂತೆ ಚಿಕ್ಕಮಗಳೂರಿನ ತಂಡವನ್ನು ಕಡೂರಿನಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮಾಜಿ ಶಾಸಕರುಗಳಾದ ಬೆಳ್ಳಿ ಪ್ರಕಾಶ್ ಡಿ ಎಸ್, ಸುರೇಶ್ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರಡಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರಜಿ ಪುಣ್ಯಪಾಲ್ ಹಾಗೂ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಕಡೂರು ರೈಲ್ವೆ ನಿಲ್ದಾಣದಲ್ಲಿ ಬೀಳ್ಕೊಟ್ಟರು ಯಾತ್ರೆಯನ್ನು ಅತ್ಯಂತ ಭದ್ರತೆಯಿಂದ ತಲುಪಿಸುವ ವ್ಯವಸ್ಥೆ ಮಾಡಿದ್ದು ರಾಮಭಕ್ತರು ಸೇರಿದಂತೆ ಸಾರ್ವಜನಿಕರು ಹೂಮಾಲೆ ಹಾರಗಳು ಹಾಗೂ ಕಾಣಿಕೆ ನೀಡುವ ಮೂಲಕ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ನೀಡಿದ್ದಾರೆ.
ಇಂದು ಅಯೋಧ್ಯ ದಶನವನ್ನು ನಡೆಸಲಾಯಿತು. ನಯನ, ಪರೀಕ್ಷಿತ್, ಪದ್ಮಣ್ಣ, ಸಂಜಯ್ ಭಾರತಿ, ರವೀಂದ್ರ ನಂದನ್ ಕುಂದೂರು, ಪ್ರಸನ್ನ, ರವಿ, ಪ್ರದೀಪ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುಧೀರ್ ಕಮಲಾಕ್ಷ್ಮ ಸೇರಿದಂತೆ ಹಲವರು ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು