1:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿದ ಶಾಸಕ ಶ್ರೀನಿವಾಸ್

12/02/2024, 13:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ರಾಜ್ಯ ಸರ್ಕಾರದಿಂದ 2021-22 ನೇ ಸಾಲಿನಲ್ಲಿ ತಾಲೂಕಿನ ಅಲ್ಪಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ, ವಿವಿದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ಮಂಜೂರಾಗಿದ್ದು. ಓರ್ವ ಫಲಾನುಭವಿಗೆ 3 ಲಕ್ಷ ವೆಚ್ಚದಂತೆ, ಬೋರ್ ವೆಲ್, ವಿದ್ಯುತ್ ಸಂಪರ್ಕ, ವಿದ್ಯುತ್ ಪರಿವರ್ತಕ, ಪಂಪು, ಮೋಟರು, ಪೈಪುಗಳು, ಬೋರ್ಡ್ ಸೇರಿದಂತೆ. ಅಗತ್ಯ ಸಾಮಾಗ್ರಿಗಳನ್ನು, ಗಂಗಾಕಲ್ಯಾಣ ಯೋಜನೆ ಫಲಾನುಭವಿಗೆ ಕಲ್ಪಿಸಲಾಯಿತು.
ತಾಲೂಕಿನ ವಿವಿಧೆಡೆಯ ಅರ್ಹ ಪಲಾನುಭವಿಗಳಿಗೆ, ಕ್ಷೇತ್ರದ ಶಾಸಕರಾದ ಡಾ. ಎನ್.ಟಿ.ಶ್ರೀನಿವಾಸ್ ರವರು ವಿತರಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ಇಲಖಾಧಿಕಾರಿ ಭಾಷಾ ಮತ್ತು ವಾಲ್ಮೀಕಿ ಸಮುದಾಯದ ಮುಖಂಡ ಎನ್.ಟಿ.ತಮ್ಮಣ್ಣ ಭಾಗವಹಿಸಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ವಿವಿಧ ಜನಪ್ರತಿನಿಧಿಗಳು ಹಾಗೂ ಮುಖಂಡರು ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು