9:39 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹಲ್ಯಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ; ಸ್ನೇಹಿತರ ಸಮ್ಮಿಲನ

13/02/2024, 13:55

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಸುಮಾರು 30 ವರ್ಷಗಳ ನಂತರ 2011-2012ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮ ಹಾಗೂ ಸ್ನೇಹಿತರ ಸಮ್ಮಿಲನ ಸಮಾರಂಭ ಅದ್ದೂರಿಯಾಗಿ ನಡೆಯಿತು.



ಕಾರ್ಯಕ್ರಮದಲ್ಲಿ ಎಲ್ಲ ಈ ಸ್ಕೂಲಿನ ಗುರುಗಳು ಮುಖ್ಯೋಪಾಧ್ಯಾಯರಾದ ಮಂಜುನಾಥ್ ಹತ್ತಿ, ಎಸ್‌ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಉಗಾರ್ ಹಾಗೂ 2011-12ನೇ ಸಾಲಿನ ವಿದ್ಯಾರ್ಥಿಗಳಿಗೆ ಕಲಿಸಿದ ಗುರುಗಳಾದಂತ ಐ ಯಾಮ್ ಅತ್ತಾರ್, ಮಲ್ಲಪ್ಪ ಎಸ್, ಸುಲಾರೇ, ಸುರೇಶ ಜೀ ಸಾಂಗುಲಿ, ದಯಾನಂದ್ ಎಂ. ಕಾಂಬಳೆ, ಬಬಿತಾ ಡಿ. ಜಮಾದಾರ್, ಶಾಂತಾಬಾಯಿ ಎಂ ವಾಲಿಕಾರ್, ಅನಿತಾ ಬಾಬುಗೊಂಡ, ಅನಂತ ಪಡನಾಡ್, ಅಪ್ಪಣ್ಣ ಕಾಂಬಳೆ ಸೇರಿ ಎಲ್ಲ ಶಿಕ್ಷಕರಿಗೆ 2012ನೇ ಸಾಲಿನ ವಿದ್ಯಾರ್ಥಿಗಳಿಂದ ಸತ್ಕಾರ ಸಮಾರಂಭ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು