11:21 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು