6:39 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು