7:44 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ;  ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ

10/08/2021, 08:15

ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತೋಟ ಬೆಂಗ್ರೆ, ತಣ್ಣಿರುಬಾವಿ ಹಾಗೂ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದೆ. 
11ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೆಪಿಟಿಸಿಎಲ್ ವತಿಯಿಂದ 220/110/11 ಕೆ.ವಿ. ಎಸ್‍ಆರ್‍ಎಸ್ ಕಾವೂರು ಉಪ ಕೇಂದ್ರದಿಂದ ಹೊರಡುವ 11 ಕೆ.ವಿ. ಕೂಳೂರು, ದೇರೆಬೈಲ್, ಮರಕಳ, ಮುಲ್ಲಕಾಡು, ಮಲೆಮಾರು, ಕುಂಜತ್ತಬೈಲ್ ಮತ್ತು ಚಿಲಿಂಬಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 
ಗಾಂಧಿನಗರ, ಶಾಂತಿನಗರ, ವಿದ್ಯಾನಗರ, ಕೂಳೂರು ಜಂಕ್ಷನ್, ರಾಯಿಕಟ್ಟೆ, ಬಂಗ್ರಕೂಳೂರು, ದೇರೆಬೈಲ್ ಕೊಂಚಾಡಿ, ಕುಂಟಿಕಾನ, ಪ್ರಶಾಂತನಗರ, ಕರಂಬಾರ್, ಪೆÇರ್ಕೋಡಿ, ಮರವೂರು, ಅಂತೋನಿಕಟ್ಟೆ, ಬಜಪೆ, ಎ.ಜೆ ಹಾಸ್ಪಿಟಲ್, ಮುಲ್ಲಕಾಡು, ಮಾಲೆಮಾರ್, ಲೋಹಿತ್ ನಗರ, ಮಾಲಾಡಿ, ಜಲ್ಲಿಗುಡ್ಡೆ, ಕಾವೂರು ಪಂಪ್ ಹೌಸ್, ತೋಡ್ಲಗುಡ್ಡೆ, ಜ್ಯೋತಿನಗರ, ಮರಕಡ ಜಂಕ್ಷನ್, ಬಸವನಗರ, ಮಿಲ್ಲತ್ ನಗರ, ಕುಂಜತ್ತಬೈಲ್, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು