4:59 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೊಪ್ಪ: ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರು ವಿಸರ್ಜನೆ; ಗ್ರಾಮಸ್ಥರು ತೀವ್ರ ಆಕ್ರೋಶ

13/02/2024, 17:35

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com
ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಸಗಿ ಎಸ್ಟೇಟಿನವರು ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರನ್ನು ಬಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.


ಕೊಳೆತ ವಿಷಪೂರಿತ ಪಲ್ಪರ್ ನೀರನ್ನು ಹೊಳೆಗೆ ಬಿಡುತ್ತಿರುವುದರಿಂದ ಏಡಿ, ಮೀನು ಹಾಗೂ ಜಲಜೀವಿಗಳು ಬಲಿಯಾಗುತಿವೆ. ಜಯಪುರ, ಮಕ್ಕಿಕೊಪ್ಪ ಹಾಗೂ ಸುತ್ತಮುತ್ತಲಿನ ಕೆಲ ಗ್ರಾಮದ ಜನರು ಈ ನೀರನ್ನು ಕುಡಿಯುತ್ತಿದ್ದಾರೆ. ಬಿಸಿಲಿನ ತಾಪವೂ ಹೆಚ್ಚಾಗಿದ್ದು ನೀರಿನ ಅಭಾವವು ಉಂಟಾಗಿದೆ ಹೀಗಿರುವಾಗ ಈ ಕೊಳಕು ಕಲುಷಿತ ನೀರನ್ನು ಹೊಳೆಗೆ ಬಿಡುವುದರಿಂದ ಈ ನೀರನ್ನು ಕುಡಿಯುವ ಜನರಿಗೆ ಬಹಳಷ್ಟು ತೊಂದರೆ ಉಂಟಾಗಿದೆ..
ಜಯಪುರ ಪೋಲಿಸ್ ಠಾಣೆಯಲ್ಲಿ ಎಸ್ಟೇಟಿನ ಮೇಲೆ ಪ್ರಕರಣ ದಾಖಲಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು