6:34 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಕೊಪ್ಪ: ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರು ವಿಸರ್ಜನೆ; ಗ್ರಾಮಸ್ಥರು ತೀವ್ರ ಆಕ್ರೋಶ

13/02/2024, 17:35

ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು

info.reporterkarnataka@gmail.com
ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಸಗಿ ಎಸ್ಟೇಟಿನವರು ಹೊಳೆಗೆ ವಿಷಪೂರಿತ ಕಾಫಿಯ ಪಲ್ಪರ್ ನೀರನ್ನು ಬಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.


ಕೊಳೆತ ವಿಷಪೂರಿತ ಪಲ್ಪರ್ ನೀರನ್ನು ಹೊಳೆಗೆ ಬಿಡುತ್ತಿರುವುದರಿಂದ ಏಡಿ, ಮೀನು ಹಾಗೂ ಜಲಜೀವಿಗಳು ಬಲಿಯಾಗುತಿವೆ. ಜಯಪುರ, ಮಕ್ಕಿಕೊಪ್ಪ ಹಾಗೂ ಸುತ್ತಮುತ್ತಲಿನ ಕೆಲ ಗ್ರಾಮದ ಜನರು ಈ ನೀರನ್ನು ಕುಡಿಯುತ್ತಿದ್ದಾರೆ. ಬಿಸಿಲಿನ ತಾಪವೂ ಹೆಚ್ಚಾಗಿದ್ದು ನೀರಿನ ಅಭಾವವು ಉಂಟಾಗಿದೆ ಹೀಗಿರುವಾಗ ಈ ಕೊಳಕು ಕಲುಷಿತ ನೀರನ್ನು ಹೊಳೆಗೆ ಬಿಡುವುದರಿಂದ ಈ ನೀರನ್ನು ಕುಡಿಯುವ ಜನರಿಗೆ ಬಹಳಷ್ಟು ತೊಂದರೆ ಉಂಟಾಗಿದೆ..
ಜಯಪುರ ಪೋಲಿಸ್ ಠಾಣೆಯಲ್ಲಿ ಎಸ್ಟೇಟಿನ ಮೇಲೆ ಪ್ರಕರಣ ದಾಖಲಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು