8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬೀಡು ಬಿಟ್ಟಿರುವ 2 ಡಜನಿಗೂ ಅಧಿಕ ಕಾಡಾನೆ; ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

15/02/2024, 20:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೀಟಮ್ಮ ಅಂಡ್ ಗ್ಯಾಂಗ್ ಆತಂಕ ಹಿನ್ನೆಲೆಯಲ್ಲಿ ನಾಗರಿಕರು ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಮಲ್ಲಂದೂರು ನಡುವೆ ಇರುವ ಇಂದಾವರ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಅರಣ್ಯಾಧಿಕಾರಿಗಳ ವಿರುದ್ದ ಹಳ್ಳಿಗರ ಆಕ್ರೋಶ ವ್ಯಕ್ತಪಡಿಸಿದರು. ವಾರದಿಂದ ಬೀಟಮ್ಮ ಅಂಡ್ ಗ್ಯಾಂಗ್ ಇಂದಾವರ ಸುತ್ತಮುತ್ತಾ ಬೀಡು ಬಿಟ್ಟಿದೆ. ಸುಮಾರು 24ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿರುವ ಬೀಟಮ್ಮ ಗ್ಯಾಂಗ್ ಆತಂಕ ಸೃಷ್ಟಿಸಿದೆ. ಸ್ಥಳೀಯರು, ತೋಟಗಳಿಗೆ ಹೋಗೋದಕ್ಕೂ ಭಯ ಪಡುತ್ತಿದ್ದಾರೆ‌‌‌. ಆತಂಕದಲ್ಲೇ ಬದುಕುತ್ತಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಆಗಮಿಸುವಂತೆ ಆಗ್ರಹಿದ್ದಾರೆ.
ತಕ್ಷಣವೇ ಸೂಕ್ತ ಕ್ರಮವಹಿಸಿ ಆನೆಗಳನ್ನ ಸ್ಥಳಾಂತರಿಸುವಂತೆ ಆಗ್ರಹ ಪಡಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು