9:28 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬೀಡು ಬಿಟ್ಟಿರುವ 2 ಡಜನಿಗೂ ಅಧಿಕ ಕಾಡಾನೆ; ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

15/02/2024, 20:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೀಟಮ್ಮ ಅಂಡ್ ಗ್ಯಾಂಗ್ ಆತಂಕ ಹಿನ್ನೆಲೆಯಲ್ಲಿ ನಾಗರಿಕರು ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಮಲ್ಲಂದೂರು ನಡುವೆ ಇರುವ ಇಂದಾವರ ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಅರಣ್ಯಾಧಿಕಾರಿಗಳ ವಿರುದ್ದ ಹಳ್ಳಿಗರ ಆಕ್ರೋಶ ವ್ಯಕ್ತಪಡಿಸಿದರು. ವಾರದಿಂದ ಬೀಟಮ್ಮ ಅಂಡ್ ಗ್ಯಾಂಗ್ ಇಂದಾವರ ಸುತ್ತಮುತ್ತಾ ಬೀಡು ಬಿಟ್ಟಿದೆ. ಸುಮಾರು 24ಕ್ಕೂ ಹೆಚ್ಚು ಕಾಡಾನೆಗಳ ಹಿಂಡಿರುವ ಬೀಟಮ್ಮ ಗ್ಯಾಂಗ್ ಆತಂಕ ಸೃಷ್ಟಿಸಿದೆ. ಸ್ಥಳೀಯರು, ತೋಟಗಳಿಗೆ ಹೋಗೋದಕ್ಕೂ ಭಯ ಪಡುತ್ತಿದ್ದಾರೆ‌‌‌. ಆತಂಕದಲ್ಲೇ ಬದುಕುತ್ತಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಆಗಮಿಸುವಂತೆ ಆಗ್ರಹಿದ್ದಾರೆ.
ತಕ್ಷಣವೇ ಸೂಕ್ತ ಕ್ರಮವಹಿಸಿ ಆನೆಗಳನ್ನ ಸ್ಥಳಾಂತರಿಸುವಂತೆ ಆಗ್ರಹ ಪಡಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು