12:26 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಆಚರಣೆ

15/02/2024, 22:18

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿನಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ, ಶ್ರೀಸಂತ ಸೇವಾಲಾಲ್ ವೃತ್ತದಲ್ಲಿ ಗುರುವಾರ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ಮಹಾರಾಜ್ ರವರ ಜಯಂತಿ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ತಾಂಡಗಳ ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ, ಬಂಜಾರ ಸಮಾಜದ ಮುಖಂಡರು ಮತ್ತು ಸಮುದಾಯದವರು ಜಯಂತಿಯಲ್ಲಿ ಭಾಗವಹಿಸಿದ್ದರು. ವಿಧಾನಸಭಾ ಕ್ಷೇತ್ರದ ಸಮಸ್ತ ಬಂಜಾರ ಬಂಧುಗಳು, ಹಾಗೂ ಮುಖಂಡರು ಉಪಸ್ಥಿತರಿದ್ದರು. ಇದೇ ರೀತಿಯಲ್ಲಿ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ರವರ ಕಚೇರಿಯಲ್ಲಿ, ಸಂತ ಶ್ರೀಸೇವಾಲಾಲ್ ಜಯಂತಿ ಆಚಿಸಲಾಯಿತು.
ಈ ಸಂದರ್ಭದಲ್ಲಿ ಬಂಜಾರ ಸಮಾಜದ ಅಧ್ಯಕ್ಷರಾದ ಸಾಮ ನಾಯ್ಕ, ಶಿವಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀಬಾಯಿ ವೆಂಕಟೇಶ್ ನಾಯ್ಕ, ಪಟ್ಟಣ ಪಂಚಾಯ್ತಿ ಸದಸ್ಯ ಭಾಸು ನಾಯ್ಕ, ಪೂರ್ಯನಾಯ್ಕ, ರತ್ನ ನಾಯ್ಕ, ಬಾಲಾಜಿ ನಾಯ್ಕ, ಮಂಜು ನಾಯ್ಕ, ಶಿವ ನಾಯ್ಕ, ಉಮೇಶ್ ನಾಯಕ್, ತೊತ್ಯ ನಾಯ್ಕ, ವೆಂಕಟೇಶ್ ನಾಯ್ಕ, ಪವಿತ್ರ ಬಾಯಿ, ಭಾಸ್ಕರ್ ನಾಯ್ಕ, ಪೂಜಾರಿ ಕೃಷ್ಣ ನಾಯ್ಕ, ನಾರಾಯಣ ನಾಯ್ಕ, ಪಾಂಡು ನಾಯ್ಕ, ಕೆ. ವೆಂಕಟೇಶ್ ನಾಯ್ಕ, ಜಗನ್ ನಾಥ್ ನಾಯ್ಕ, ಹಾಗೂ ಶಾಸಕರ ಕಚೇರಿಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು