6:15 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು