1:07 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಫೀಡರ್ ಗಳಲ್ಲಿ ತುರ್ತು ದುರಸ್ತಿ ಕಾರ್ಯ: ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಮುಂದಕ್ಕೆ ಓದಿ ನೋಡಿ

11/08/2021, 08:30

ಮಂಗಳೂರು(reporterkarnataka.com):- ಇದೇ ಆ. 12ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕೆಪಿಟಿಸಿಎಲ್ 220/110/11ಕೆವಿ ಬಜಪೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಟೀಲು, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ, ವಾಟರ್ ಸಪ್ಲೈ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪೆರ್ಮುದೆ, ಭಟ್ರಕೆರೆ, ಕಣಿಕಟ್ಟ, ಹುಣ್ಸೆಕಟ್ಟೆ, ತೆಂಕ ಎಕ್ಕಾರು, ಎಕ್ಕಾರು,  ಬಜಪೆ, ಕಿನ್ನಿಪದವು, ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಕಳವಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ವಿದ್ಯುತ್ ನಿಲುಗಡೆಯಾಗಲಿದೆ.  
ನಂದಿಗುಡ್ಡ: ಆಗಸ್ಟ್ 12ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 33/11ಕೆವಿ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆವಿ ಮಂಗಳಾದೇವಿ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್.  ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
  ಆ ಪ್ರಯುಕ್ತ ಮಂಗಳಾನಗರ, ಸುಭಾಶ್ನಗರ, ಶಿವನಗರ, ಪಾಂಡೇಶ್ವರ, ಎಮ್ಮೆಕೆರೆ, ಹೊಯ್ಗೆಬಜಾರ್, ಗೂಡ್ಸ್ಶೆಡ್, ಮಂಕೀಸ್ಟ್ಯಾಂಡ್, ಮಂಗಳಾದೇವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. 
ನೆಹರೂ ಮೈದಾನ: 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಪಾಂಡೇಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. 
ಆ ಪ್ರಯುಕ್ತ ಆಗಸ್ಟ್ 12ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಎ.ಬಿ.ಶೆಟ್ಟಿ ಸರ್ಕಲ್, ಭಾರತೀಯ ವಿಶ್ವವಿದ್ಯಾಭವನ, ಎಸ್.ಪಿ.ಆಫೀಸ್, ಪಾಂಡೇಶ್ವರ ರಸ್ತೆ, ಪಾಂಡೇಶ್ವರ ನ್ಯೂ ರಸ್ತೆ, ಅಮೃತ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು