6:19 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಫೀಡರ್ ಗಳಲ್ಲಿ ತುರ್ತು ದುರಸ್ತಿ ಕಾರ್ಯ: ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಮುಂದಕ್ಕೆ ಓದಿ ನೋಡಿ

11/08/2021, 08:30

ಮಂಗಳೂರು(reporterkarnataka.com):- ಇದೇ ಆ. 12ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕೆಪಿಟಿಸಿಎಲ್ 220/110/11ಕೆವಿ ಬಜಪೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಟೀಲು, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ, ವಾಟರ್ ಸಪ್ಲೈ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪೆರ್ಮುದೆ, ಭಟ್ರಕೆರೆ, ಕಣಿಕಟ್ಟ, ಹುಣ್ಸೆಕಟ್ಟೆ, ತೆಂಕ ಎಕ್ಕಾರು, ಎಕ್ಕಾರು,  ಬಜಪೆ, ಕಿನ್ನಿಪದವು, ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಕಳವಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ವಿದ್ಯುತ್ ನಿಲುಗಡೆಯಾಗಲಿದೆ.  
ನಂದಿಗುಡ್ಡ: ಆಗಸ್ಟ್ 12ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 33/11ಕೆವಿ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆವಿ ಮಂಗಳಾದೇವಿ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್.  ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
  ಆ ಪ್ರಯುಕ್ತ ಮಂಗಳಾನಗರ, ಸುಭಾಶ್ನಗರ, ಶಿವನಗರ, ಪಾಂಡೇಶ್ವರ, ಎಮ್ಮೆಕೆರೆ, ಹೊಯ್ಗೆಬಜಾರ್, ಗೂಡ್ಸ್ಶೆಡ್, ಮಂಕೀಸ್ಟ್ಯಾಂಡ್, ಮಂಗಳಾದೇವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. 
ನೆಹರೂ ಮೈದಾನ: 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಪಾಂಡೇಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. 
ಆ ಪ್ರಯುಕ್ತ ಆಗಸ್ಟ್ 12ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಎ.ಬಿ.ಶೆಟ್ಟಿ ಸರ್ಕಲ್, ಭಾರತೀಯ ವಿಶ್ವವಿದ್ಯಾಭವನ, ಎಸ್.ಪಿ.ಆಫೀಸ್, ಪಾಂಡೇಶ್ವರ ರಸ್ತೆ, ಪಾಂಡೇಶ್ವರ ನ್ಯೂ ರಸ್ತೆ, ಅಮೃತ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು