1:47 PM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕಳಸ ಜಾತ್ರೆ: ಪೊಲೀಸರೇ ಆಡಿಸಿದ್ರಾ ಜೂಜು?; ಖಾಕಿ ಕಾವಲಿನಲ್ಲೇ ನಡೆಯಿತಾ ಬೆಟ್ಟಿಂಗ್ ದಂಧೆ…?

21/02/2024, 11:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ಜಾತ್ರೆಯಲ್ಲಿ ಜೂಜಾಟ ನಡೆದಿದೆ. ಜೂಜುಕೋರರು
ರಾಜಾರೋಷವಾಗಿ ಜೂಜು ನಡೆಸಿದರು. ಪೊಲೀಸರ ಕಾವಲಿನಲ್ಲೇ ನಡೆಯಿತಾ ಈ ಜೂಜು ದಂಧೆ ಎಂಬ ಸಂಶಯ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.


ಪೊಲೀಸರ ಸಹಕಾರದಿಂದ ರಾಜಾರೋಷವಾಗಿ ಜೂಜಾಟ ನಡೆದಿದೆ ಎಂದು ಪೊಲೀಸರ ವಿರುದ್ಧ ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಜಾತ್ರೆಯಲ್ಲಿ ಪೊಲೀಸರೇ ಜೂಜು ಆಡಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.


ಜೂಜು ನಡೆಯುವ ಸ್ಥಳದಲ್ಲೇ ಪೊಲೀಸರು ಓಡಾಡುತ್ತಿದ್ದರು.
ಜೂಜು ನಡೆಯುತ್ತಿದ್ರು ಪ್ರಶ್ನಿಸಿಲ್ಲ ಏಕೆ, ಜೂಜು ಕಾನೂನು ಬಾಹಿರ ಅಲ್ಲವೇ ಎಂದು ಪ್ರಶ್ನೆ…? ಎಳಲಾರಂಭಿಸಿದೆ. ದಕ್ಷಿಣಕಾಶಿ ಎಂದೇ‌ ಕರೆಸಿಕೊಳ್ಳೋ ಕಳಶದ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಾತ್ರೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು