4:07 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು