1:07 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮಡಿಕೇರಿ: ಕಂದಕಕ್ಕೆ ಬಿದ್ದ ಆನೆ; ಹಲವು ತಾಸಿನ ಜೇಸಿಬಿ ಕಾರ್ಯಾಚರಣೆ ಮೂಲಕ ರಕ್ಷಣೆ

19/05/2021, 08:20

ಮಡಿಕೇರಿ(reporterkarnataka news):

ಆಹಾರ ಹುಡುಕಿಕೊಂಡು ಕಾಡಿನಲ್ಲಿ ಅಲೆದಾಡುತ್ತಿದ್ದ ಒಂಟಿ ಆನೆಯೊಂದು ಕಂದಕಕ್ಕೆ ಬಿದ್ದ ಘಟನೆ ಸಿದ್ದಾಪುರದ ಅವರೆಗುಂದದಲ್ಲಿ ನಡೆದಿದೆ.

ಕಾಡಾನೆಗಳ ತವರೂರಿನತ್ತಿರುವ ಇಲ್ಲಿನ ಕಾಫಿ ತೋಟದ ಸಮೀಪದಲ್ಲಿ ಅಂದಾಜು 3 ರಿಂದ 4 ವರ್ಷದ ಆನೆ ಕಂದಕಕ್ಕೆ ಬಿದ್ದು ಘೀಳಿಡಿತ್ತಿತ್ತು. ಇದನ್ನು ಅರಿತ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಬಳಿಕ ಜೆಸಿಬಿ ಮೂಲಕ ಮೇಲೆ ಬರಲು ಹಾದಿ ಮಾಡಿಕೊಡಲಾಗುತ್ತಿದ್ದರೂ ಪ್ರಯೋಜನ ವಾಗಿರಲಿಲ್ಲ, ಹಲವು ತಾಸುಗಳ ಕಾರ್ಯಾಚರಣೆ ಬಳಿಕ ಇನ್ನೇನು ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ವೇಳೆ ಜೆಸಿಬಿ ಮೂಲಕ ಮೇಲಕ್ಕೆ ತಳ್ಳುವ ಮೂಲಕ ರಕ್ಷಣೆ ಮಾಡಲಾಯಿತು. ಮೇಲೆ ಬರುತ್ತಿದ್ದಂತೆ ಜೆಸಿಬಿ ಕಡೆ ಮುನ್ನುಗ್ಗಿದ  ಆನೆಯನ್ನು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕಾಡಿಗೆ ಅಟ್ಟಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು