12:55 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೇರಳದ ಗುರುಕುಲಂ ಕಲಾರಿ ಸಂಸ್ಥೆಯ ಗುರುಗಳಿಗೆ ವಿಧಾನಸಭೆ ಸ್ಫೀಕರ್ ಕಚೇರಿಯಲ್ಲಿ ಸನ್ಮಾನ

22/02/2024, 21:56

ಬೆಂಗಳೂರು(reporterkarnataka.com): ಕೇರಳ ರಾಜ್ಯದ ತ್ರಿಶೂಲ್ ಜಿಲ್ಲೆಯ ಯಲವಲ್ಲಿ ಗ್ರಾಮದಲ್ಲಿ ಶ್ರೀ ಗುರುಕುಲಂ ಕಲಾರಿ ಸಂಸ್ಥೆಯು ನಡೆಸುವ ಪ್ರಾಚೀನ ಕಲೆಯಾದ ಕಳರಿಪಯಟ್ಟು ಕಲಾರಿ ಮರ್ಮ ಚಿಕಿತ್ಸೆ ಮತ್ತು ಕಲಾರಿ ಯೋಗ ಚಿಕಿತ್ಸೆ ಯೋಗ ಪದ್ಧತಿಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸುವಲ್ಲಿ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಚಿಕಿತ್ಸಕರು ಹಾಗೂ ಗುರುಗಳಾದ ಆಂಟೋನಿ ಗುಳ್ಳಲ್, ವಿಜೇಶ್, ರವಿ, ರೋಷನ್ ಮತ್ತು ಗೀತಾ ಅವರನ್ನು ವಿಧಾನಸಭೆ ಸ್ಪೀಕರ್ ಅವರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ವಿಧಾನ ಪರಿಷತ್ತಿನ ಸದಸ್ಯರುಗಳಾದ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ ಮತ್ತು ಅರವಿಂದ ಕುಮಾರ್ ಅರಳ ಹಾಗೂ ಇತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು