9:24 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ,‌ ಆಸ್ಪತ್ರೆಗೆ ದಾಖಲು

23/02/2024, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. 8 ವರ್ಷದ ಮುಜಾಮಿಲ್ ಎಂಬ ಬಾಲಕ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೀದಿ ನಾಯಿ ದಾಳಿ ಮಾಡಿದೆ. ಬಾಲಕನ ಮೇಲೆ ನಾಯಿ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌ಯಾಗಿದೆ.
ನಾಯಿ ದಾಳಿಯಿಂದ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ತಕ್ಷಣವೇ ಸ್ಥಳೀಯರು ಬಾಲಕನ ರಕ್ಷಣೆ ಮಾಡಿದ್ದಾರೆ.
ಬಾಲಕನಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು