7:43 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಹಲ್ಯಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ, 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ

24/02/2024, 21:56

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು.



ಬೆಳಗ್ಗೆ ಸರಸ್ವತಿ ಪೂಜೆ ನಡೆಸಿ ಈ ಶಾಲೆಯ ಮುಖ್ಯೋಪಾಧ್ಯಾಯ ಎ. ಎಸ್. ದೇವಮನೆ ಹಾಗೂ ಎಚ್ ಡಿಎಂಸಿ ಅಧ್ಯಕ್ಷರ ಶಶಿಕಾಂತ್ ದಳವಾಯಿ, ಉಪಾಧ್ಯಕ್ಷರು ಸಚಿನ್ ಕಾಂಬಳೆ, ವಿಟ್ಟಲ್ ಕಾಂಬ್ಳೆ, ಕುಶಾಲ್ ಬನಸೋಡೆ, ಹನುಮಂತ ಕರಕರಮುಂಡಿ, ಮಹದೇವ್ ಕೋಳಿ, ಸದಾಶಿವ ಬನಸೋಡೇ, ಸಂತೋಷ್ ಕಾಂಬಳೆ, ಮಹೇಶ್ ಕಾಂಬಳೆ, ಗೀತಾ ಕಾಂಬಳೆ, ಚಂದ್ರಿಕಾ ಕರಕರಮುಂಡಿ ಹಾಗೂ ಎಲ್ಲಾ ಶಿಕ್ಷಕರು ಸೇರಿ ಪೂಜೆ ಮತ್ತು ಸತ್ಕಾರ ಸಮಾರಂಭ ನಡೆಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿದಾನಂದ ಮುಕುಣಿ, ಕುಮಾರ್ ಪಾಟೀಲ್, ಗೌತಮ್ ಬನಸೋಡೆ, ಗುರು ಸಿದ್ದೇಶ್ವರ ಸ್ವಾಮೀಜಿಗಳು, ರಾಹುಲ್ ಊಮುದಿ, ಎಚ್ ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ್, ವಿಠ್ಠಲ್ ಮಂಗಸೂಳಿ, ರಾಜೇಶ್ ಸಿಂಗೆ, ಸವಿತಾ ಸಿಂಗೆ, ಅಜಿತ್ ಸಿಂದೇ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು