9:55 AM Monday9 - March 2026
ಬ್ರೇಕಿಂಗ್ ನ್ಯೂಸ್
ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ

ಇತ್ತೀಚಿನ ಸುದ್ದಿ

ಶಕ್ತಿನಗರ: ಪೈಟಿಂಗ್ ಮಾಡುತ್ತಿದ್ದಾಗ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಯುವಕ ದಾರುಣ ಮೃತ್ಯು

26/02/2024, 20:09

ಮಂಗಳೂರು(reporterkarnataka.com): ಮನೆಯೊಂದರ ಪೈಟಿಂಗ್ ನಡೆಸುತ್ತಿದ್ದ ವೇಳೆ ಅಕಸ್ಮಾತ್ ಬಿದ್ದು ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಮೃತರನ್ನು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮನೆಯೊಂದರ ಎರಡನೇ ಮಹಡಿಯ ಪೈಂಟಿಂಗ್ ಕಾರ್ಯ ಮಾಡುತ್ತಿರುವ ವೇಳೆ ಆಯತಪ್ಪಿ ಏಣಿಯ ಜೊತೆಗೆ ಪೈಂಟರ್ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು.
ಶಕ್ತಿನಗರದ ಮನೆಯೊಂದರಲ್ಲಿ ಕಳೆದ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಮೋಹಿತ್ ಮತ್ತು ದೀಪಕ್ ಎರಡನೇ ಮಹಡಿಯಲ್ಲಿ ಹೊರಭಾಗದ ಗೋಡೆಗೆ ಪೈಂಟ್ ಮಾಡುತ್ತಿದ್ದಾಗ ಏಣಿ ಜಾರಿ ಹೊರಕ್ಕೆ ಬಿದ್ದಿದೆ. ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು