6:40 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಗೋಡೆಯಲ್ಲಿ ಕಮಲ ಬಿಡಿಸಿದ ಕರಂದ್ಲಾಜೆ!: ಪ್ರಚಾರದಲ್ಲಿ ಫುಲ್ ಬ್ಯುಸಿ!

26/02/2024, 20:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಕೇಂದ್ರ ಸಚಿವೆ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಫುಲ್ ಬ್ಯುಸಿಯಾಗಿದ್ದಾರೆ.


ಕೈಯಲ್ಲಿ ಪೈಂಟ್ ಬ್ರಷ್ ಹಿಡಿದು ಸಚಿವೆ ಶೋಭಾ ಕರಂದ್ಲಾಜೆ ಅವರು ಗೋಡೆಗಳಲ್ಲಿ ತಾನು ಪ್ರತಿನಿಧಿಸುತ್ತಿರುವ ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲವನ್ನು ಬಿಡಿಸುತ್ತಿದ್ದಾರೆ.
ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಅಬ್ಬರದ ಪ್ರಚಾರದಲ್ಲಿ ಶೋಭಾ ಕರಂದ್ಲಾಜೆ ತನ್ನನ್ನು ತೊಡಗಿಸಿಕೊಂಡಿದ್ದಾರೆ.
ರಸ್ತೆ ಬದಿ ಗೋಡೆ ಮೇಲೆ ಕಮಲದ ಚಿತ್ರ ಬಿಡಿಸುತ್ತಿದ್ದಾರೆ.
ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯ
ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿ ಶೋಭಾ ಕರಂದ್ಲಾಜೆ ಪ್ರಚಾರ ಕೈಗೊಂಡಿದ್ದಾರೆ. ಕಳೆದೊಂದು ವಾರದಿಂದ ಶೋಭಾಗೆ ಟಿಕೆಟ್ ಬೇಡ ಅಂತ ಕೆಲ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಪತ್ರ ಚಳವಳಿ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು