12:04 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಗೋಡೆಯಲ್ಲಿ ಕಮಲ ಬಿಡಿಸಿದ ಕರಂದ್ಲಾಜೆ!: ಪ್ರಚಾರದಲ್ಲಿ ಫುಲ್ ಬ್ಯುಸಿ!

26/02/2024, 20:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಕೇಂದ್ರ ಸಚಿವೆ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಫುಲ್ ಬ್ಯುಸಿಯಾಗಿದ್ದಾರೆ.


ಕೈಯಲ್ಲಿ ಪೈಂಟ್ ಬ್ರಷ್ ಹಿಡಿದು ಸಚಿವೆ ಶೋಭಾ ಕರಂದ್ಲಾಜೆ ಅವರು ಗೋಡೆಗಳಲ್ಲಿ ತಾನು ಪ್ರತಿನಿಧಿಸುತ್ತಿರುವ ಬಿಜೆಪಿ ಪಕ್ಷದ ಚಿಹ್ನೆಯಾದ ಕಮಲವನ್ನು ಬಿಡಿಸುತ್ತಿದ್ದಾರೆ.
ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಅಬ್ಬರದ ಪ್ರಚಾರದಲ್ಲಿ ಶೋಭಾ ಕರಂದ್ಲಾಜೆ ತನ್ನನ್ನು ತೊಡಗಿಸಿಕೊಂಡಿದ್ದಾರೆ.
ರಸ್ತೆ ಬದಿ ಗೋಡೆ ಮೇಲೆ ಕಮಲದ ಚಿತ್ರ ಬಿಡಿಸುತ್ತಿದ್ದಾರೆ.
ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯ
ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿ ಶೋಭಾ ಕರಂದ್ಲಾಜೆ ಪ್ರಚಾರ ಕೈಗೊಂಡಿದ್ದಾರೆ. ಕಳೆದೊಂದು ವಾರದಿಂದ ಶೋಭಾಗೆ ಟಿಕೆಟ್ ಬೇಡ ಅಂತ ಕೆಲ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಪತ್ರ ಚಳವಳಿ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು