10:11 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ:  ಸಿಎಂ ಆದ ಬಳಿಕ ಮೊದಲ ಭೇಟಿ; ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳ ಜತೆ ಅವಲೋಕನ

11/08/2021, 15:56

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ 12ರಂದು ಮಂಗಳೂರಿಗೆ ಆಗಮಿಸುವರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿದೆ.

ಮುಖ್ಯಮಂತ್ರಿಯವರು 12ರಂದು ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಮಂಗಳೂರಿಗೆ 10.50ಕ್ಕೆ ಆಗಮಿಸುವರು. ರಸ್ತೆಯ ಮೂಲಕ 11.20ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಗೆ ತಲುಪುವರು. 11.30ಕ್ಕೆ ಕೋವಿಡ್ 19 ಕುರಿತಂತೆ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಉಡುಪಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಉಡುಪಿ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಕುರಿತು ಉಡುಪಿ ಜಿಪಂ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸುವರು. ರಾತ್ರಿ 8 ಗಂಟೆಗೆ ಮಂಗಳೂರಿಗೆ ಆಗಮುಸಿ ವಾಸ್ತವ್ಯ ಹೂಡುವರು.

ಇತ್ತೀಚಿನ ಸುದ್ದಿ

ಜಾಹೀರಾತು