3:59 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

27/02/2024, 14:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ್ಕಳಿಗೆ ಕ್ರೈಸ್ತ ಶಿಕ್ಷಣ ನೀಡಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಶುಭ ಹಾರೈಸಿದರು. ಕ್ರೈಸ್ತ ಶಿಕ್ಷಣ ಸಂಯೋಜಕಿ ಲಿಝೀ ಫೆರ್ನಾಂಡಿಸ್ ಸ್ವಾಗತಿಸಿದರು. ಶಿಕ್ಷಕಿಯರಾದ ಗ್ರಾಸಿಯಾ ಪಿಂಟೊ, ಮಾಲಿನಿ ಫೆರ್ನಾಂಡಿಸ್, ನಿಶಾ ಬ್ರಾಗ್ಸ್, ಲಿಝೀ ಫೆರ್ನಾಂಡಿಸ್, ರೆನಿಟಾ ಟೆಲ್ಲಿಸ್, ಮಾರ್ಸೆಲಿನ್ (ಲೀನಾ) ಫೆರ್ನಾಂಡಿಸ್, ಪ್ಯಾಟ್ಸಿ ಮೊಂತೆರೊ, ಅಸುಂತ ಮೊಂತೇರೊ, ಮರ್ಲಿನ್ ಮೊಂತೆರೊ, ಪ್ರವೀಣ್ ಮೊಂತೆರೊ, ಸಹ ಶಿಕ್ಷಕಿಯರಾದ ಶಾಂತಿ ಮೊಂತೆರೊ, ರಿಯೋನಾ ಫೆರ್ನಾಂಡಿಸ್, ಮಾಯೋಲಾ ಡಿ ಸೋಜಾ ಉಪಸ್ಥಿತರಿದ್ದರು. ಪ್ರವೀಣ್ ಮೊಂತೆರೊ ವಂದಿಸಿದರು.ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು