6:25 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ಡನೆ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

27/02/2024, 14:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಕ್ರೈಸ್ತ ಶಿಕ್ಷಣ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ಫಾ. ಆಲ್ಬನ್ ಡಿ ಸೋಜ ಅವರು ವಹಿಸಿ ದಿನದ ಮಹತ್ವವನ್ನು ವಿವರಿಸಿದರು. ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ಮಕ್ಕಳಿಗೆ ಕ್ರೈಸ್ತ ಶಿಕ್ಷಣ ನೀಡಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು. ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಶುಭ ಹಾರೈಸಿದರು. ಕ್ರೈಸ್ತ ಶಿಕ್ಷಣ ಸಂಯೋಜಕಿ ಲಿಝೀ ಫೆರ್ನಾಂಡಿಸ್ ಸ್ವಾಗತಿಸಿದರು. ಶಿಕ್ಷಕಿಯರಾದ ಗ್ರಾಸಿಯಾ ಪಿಂಟೊ, ಮಾಲಿನಿ ಫೆರ್ನಾಂಡಿಸ್, ನಿಶಾ ಬ್ರಾಗ್ಸ್, ಲಿಝೀ ಫೆರ್ನಾಂಡಿಸ್, ರೆನಿಟಾ ಟೆಲ್ಲಿಸ್, ಮಾರ್ಸೆಲಿನ್ (ಲೀನಾ) ಫೆರ್ನಾಂಡಿಸ್, ಪ್ಯಾಟ್ಸಿ ಮೊಂತೆರೊ, ಅಸುಂತ ಮೊಂತೇರೊ, ಮರ್ಲಿನ್ ಮೊಂತೆರೊ, ಪ್ರವೀಣ್ ಮೊಂತೆರೊ, ಸಹ ಶಿಕ್ಷಕಿಯರಾದ ಶಾಂತಿ ಮೊಂತೆರೊ, ರಿಯೋನಾ ಫೆರ್ನಾಂಡಿಸ್, ಮಾಯೋಲಾ ಡಿ ಸೋಜಾ ಉಪಸ್ಥಿತರಿದ್ದರು. ಪ್ರವೀಣ್ ಮೊಂತೆರೊ ವಂದಿಸಿದರು.ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು