9:43 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಎಂಬಿಎ ಪರೀಕ್ಷೆ: ಉಷಾ ನಾಯಕ್ ಪ್ರಥಮ Rank

27/02/2024, 19:33

ಮಂಗಳೂರು(reporterkarnataka.ccm):ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಳೆದ 2023ರ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಉಷಾ ನಾಯಕ್ ಅವರು ಪ್ರಥಮ Rank ಹಾಗೂ ನಗದು ಪುರಸ್ಕಾರ ಪಡೆದಿದ್ದಾರೆ.
ಬಾಲ್ಯದಿಂದಲೂ ತಂದೆಯ ಆಸೆಯನ್ನು ನೆರವೇರಿಸ ಬೇಕೆಂಬ ಛಲ, ಸತತ ಪ್ರಯತ್ನ, ಆತ್ಮ ವಿಶ್ವಾಸ ಹೊಂದಿರುವ ಈಕೆ ನಗರದ ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಉಪನ್ಯಾಸಕಿಯಾಗಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಡುಬಿದಿರೆ ಒಂಟಿಕಟ್ಟೆಯ ರವೀಂದ್ರ ನಾಯಕ್ ಹಾಗೂ ಜಯಶ್ರೀ ನಾಯಕ್ ಅವರ ಪುತ್ರಿ. ಅವರು ಯೆನೋಪಯ ಕಾಲೇಜಿನ ನಿರ್ವಹಣಾ ವಿಭಾಗದ ಉಪನ್ಯಾಸಕ ಡಾ. ಪ್ರಶಾಂತ್ ಅವರ ಪತ್ನಿ. ಇದೇ ಬರುವ ಮಾರ್ಚ್ 3 ರಂದು ನಡೆಯಲಿರುವ ವಾರ್ಷಿಕ ಘಟಿಕೋತ್ಸವದಂದು ರಾಜ್ಯಪಾಲರು ಇವರನ್ನು rank ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು