8:48 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಎಂಬಿಎ ಪರೀಕ್ಷೆ: ಉಷಾ ನಾಯಕ್ ಪ್ರಥಮ Rank

27/02/2024, 19:33

ಮಂಗಳೂರು(reporterkarnataka.ccm):ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಳೆದ 2023ರ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಉಷಾ ನಾಯಕ್ ಅವರು ಪ್ರಥಮ Rank ಹಾಗೂ ನಗದು ಪುರಸ್ಕಾರ ಪಡೆದಿದ್ದಾರೆ.
ಬಾಲ್ಯದಿಂದಲೂ ತಂದೆಯ ಆಸೆಯನ್ನು ನೆರವೇರಿಸ ಬೇಕೆಂಬ ಛಲ, ಸತತ ಪ್ರಯತ್ನ, ಆತ್ಮ ವಿಶ್ವಾಸ ಹೊಂದಿರುವ ಈಕೆ ನಗರದ ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರದ ಉಪನ್ಯಾಸಕಿಯಾಗಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಮೂಡುಬಿದಿರೆ ಒಂಟಿಕಟ್ಟೆಯ ರವೀಂದ್ರ ನಾಯಕ್ ಹಾಗೂ ಜಯಶ್ರೀ ನಾಯಕ್ ಅವರ ಪುತ್ರಿ. ಅವರು ಯೆನೋಪಯ ಕಾಲೇಜಿನ ನಿರ್ವಹಣಾ ವಿಭಾಗದ ಉಪನ್ಯಾಸಕ ಡಾ. ಪ್ರಶಾಂತ್ ಅವರ ಪತ್ನಿ. ಇದೇ ಬರುವ ಮಾರ್ಚ್ 3 ರಂದು ನಡೆಯಲಿರುವ ವಾರ್ಷಿಕ ಘಟಿಕೋತ್ಸವದಂದು ರಾಜ್ಯಪಾಲರು ಇವರನ್ನು rank ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು