10:56 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಗೆ ಮಾಜಿ ಕೇಂದ್ರ ಸಚಿವ ಪೂಜಾರಿ ಅಂತಿಮ ನಮನ

01/03/2024, 21:47

ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರು ಅಂತಿಮ ನಮನ ಸಲ್ಲಿಸಿದರು.


ಮಂಗಳೂರಿನ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನಾರ್ದನ ಪೂಜಾರಿ ಅವರು ಪ್ರೆಸ್ ಕ್ಲಬ್ ಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ‌ ದರ್ಶನ ಮಾಡಿದರು. ನಂತರ ಕದ್ರಿಯ ರುದ್ರಭೂಮಿಗೂ ಆಗಮಿಸಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಜತೆಗಿದ್ದರು.
ಪತ್ರಕರ್ತರು, ಬರಹಗಾರರು, ಸಾಹಿತಿಗಳು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಮನೋಹರ್ ಪ್ರಸಾದ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು