3:27 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನ: ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ

01/03/2024, 23:02

ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ನಗರದ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಾಡಲಾಯಿತು.


ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ,ಸಂಸದ ನಳಿನ್ ಕುಮಾರ್ ಕಟೀಲ್ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಂಗಳೂರು ಮಹಾನಗಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಕಾರ್ಪೋರೇಟರ್ ನವೀನ್ ಡಿಸೋಜ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಂತಾದವರು ಅಂತಿಮ ನಮನ ಸಲ್ಲಿಸಿದರು. ನಂತರ ಕದ್ರಿಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು