12:25 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಥಣಿ ಪಟ್ಟಣದ ವಾರ್ಡ್ ಗಳಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಚಿದಾನಂದ ಸವದಿ ಚಾಲನೆ

02/03/2024, 13:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಮಾಜಿ ಉಪ ಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸಂ. ಸವದಿ ಅವರ ಪ್ರಯತ್ನದಿಂದ ಪುರಸಭೆ ವತಿಯಿಂದ ಕೈಗೊಳ್ಳುತ್ತಿರುವ
ಪಟ್ಟಣದ ವಾರ್ಡ್ 8 ಹಾಗೂ 7 ರಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಕಾಂಗ್ರೆಸ್ ಪಕ್ಷದ ಯುವ ನಾಯಕ ಚಿದಾನಂದ ಲ. ಸವದಿ ಅವರು ಇಂದು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ದಿಲೀಪ ಲೋಣಾರೆ,ವಾರ್ಡ 8ರ ಸದಸ್ಯೆ ಶಾಂತಾ ದಿಲೀಪ ಲೋಣಾರೆ, ಚಿಕ್ಕೋಡಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಆಸೀಫ್ ತಾಂಬೋಳಿ, ಪ್ರಕಾಶ ಹೆಗ್ಗಣ್ಣವರ ಸೇರಿದಂತೆ ಮತ್ತಿತರ ಮುಖಂಡರು, ವಾರ್ಡ್ ನಿವಾಸಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು