6:55 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಾರ್ಚ್ 3: ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನೆ; 17ನೇ ಹೊಸ ಶಾಖೆ

02/03/2024, 13:58

ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನಾ ಸಮಾರಂಭ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸಿನ ನೆಲ ಮಹಡಿಯಲ್ಲಿ ಮಾರ್ಚ್ 3ರಂದು ಬೆಳಗ್ಗೆ 11.15ಕ್ಕೆ ನಡೆಯಲಿದೆ.
ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟನೆ ನೆರವೇರಿಸುವರು. ಬ್ಯಾಂಕಿನ‌ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸುವರು. ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಧರ್ಮಗುರು ರೆ.ಫಾ. ಜಾನ್ ಫೆರ್ನಾಂಡಿಸ್ ಆಶೀರ್ವಚನ ನೀಡುವರು. ವಿಕಾರ್ ಜನರಲ್ ರೆ.ಫಾ. ಎಂ.ಸಿ. ಮಥಾಯಿ ಭದ್ರತಾ ಕೊಠಡಿ ಉದ್ಘಾಟಿಸುವರು. ಗೌರವ ಅತಿಥಿಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೆ.ಫಾ. ಡೆನ್ನಿಸ್ ಡೇಸಾ, ಉಡುಪಿ ಕೆಥೋಲಿಕ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರೆ. ಫಾ. ವಿನ್ಸೆಂಟ್ ಕ್ರಾಸ್ತಾ, ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಸುಪರಿಟೆಂಡೆಂಟ್ ಪಿ.ಎ. ಹೆಗ್ಡೆ, ಉಡುಪಿ ಜಿಲ್ಲೆ ಸಹಕಾರಿ ಸಂಘಗಳ ಉಪ ನಿಬಂಧಕ ಎಚ್.ಎನ್. ರಮೇಶ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಬಿ.ಆರ್. ಹಾಗೂ ಉಡುಪಿ ವಕ್ಫ್ ಬೋರ್ಡ್ ನಿಕಟಪೂರ್ವ ಜನಾಬ್ ಕೆ.ಪಿ.‌ ಇಬ್ರಾಹಿಂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು