8:21 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರು: 270 ಪ್ರಯಾಣಿಕರ ಹೊತ್ತ 5ನೇ ಕ್ರೂಸ್ ಹಡಗು ಆಗಮನ

02/03/2024, 21:11

ಮಂಗಳೂರು(reporterkarnataka.com): ಪ್ರಸ್ತು ಋತುವಿನ 5ನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ 8:00 ಗಂಟೆಗೆ ನವಮಂಗಳೂರು ಬಂದರಿಗೆ ಆಗಮಿಸಿತು.


ಹಡಗು 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ಬಂದರಿಗೆ ಆಗಮಿಸಿತು. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕ್ರೂಸ್ ಲಾಂಜ್‌ನಲ್ಲಿ ವಿವಿಧ ಸಾಂಸ್ಕೃತಿಕ ಆಕರ್ಷಣೀಯ ಸ್ಥಳಗಳನ್ನು ನೋಡಿ ಆನಂದಿಸಿದರು.
ಪ್ರವಾಸಿಗರಿಗೆ ವೈದ್ಯಕೀಯ ತಪಾಸಣೆ, ಬಹು ವಲಸೆ ಮತ್ತು ಕಸ್ಟಮ್ಸ್ ಕೌಂಟರ್‌ಗಳು, ಮಂಗಳೂರು ನಗರದ ಸುತ್ತಮುತ್ತ ಸಾರಿಗೆ ಬಸ್‌ಗಳು ಮತ್ತು ವಿಶೇಷ ಟ್ಯಾಕ್ಸಿಗಳು, ಆಯುಷ್ ಸಚಿವಾಲಯದ ಧ್ಯಾನ ಕೇಂದ್ರ, ವರ್ಚುವಲ್ ರಿಯಾಲಿಟಿ ಅನುಭವ ವಲಯ, ಉಚಿತ ವೈಫೈ ಸೇರಿದಂತೆ ಅನೇಕ ಸಿದ್ಧತೆಗಳನ್ನು ಮಾಡಲಾಗಿದೆ. ಎನ್ ಎಂಪಿಟಿ ಮತ್ತು ಪ್ರವಾಸೋದ್ಯಮ ಸಚಿವಾಲಯದಿಂದ ಮಂಗಳೂರಿನ ಯಕ್ಷಗಾನ ಕಲಾ ಪ್ರಕಾರವನ್ನು ಬಿಂಬಿಸುವ ಸೆಲ್ಫಿ ಸ್ಟ್ಯಾಂಡ್ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು