3:47 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ

03/03/2024, 19:50

ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ.
ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟವು ಸಂಜೆ 5.30 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ. ಪ್ರವಚನ, ಬಲಿಪೂಜೆ, ಪವಿತ್ರ ಪ್ರಸಾದ ಆರಾಧನೆ ನಡೆಸಲಾಗುವುದು ಎಂದು ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ತಿಳಿಸಿದ್ದಾರೆ.
ಭಕ್ತವೃಂದದವರು ಈ ಧ್ಯಾನಕೂಟದ ಪ್ರಯೋಜನ‌ ಪಡೆಯಬೇಕೆಂದು ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು