9:46 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪಣಂಬೂರು ಬೀಚ್ ನಲ್ಲಿ 3 ಮಂದಿ ಯುವಕರು ನೀರು ಪಾಲು: ಜೀವ ರಕ್ಷಕ ತಂಡದಿಂದ ಶೋಧ ಕಾರ್ಯಾಚರಣೆ

04/03/2024, 13:23

ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾದ ದಾರುಣ ಘಟನೆ ಭಾನುವಾರ ನಡೆದಿದೆ.
ನೀರು ಪಾಲಾದವರನ್ನು ಲಿಖಿತ್(18), ಮಿಲನ್(20) ಹಾಗೂ ನಾಗರಾಜ್(24) ಎಂದು ಗುರುತಿಸಲಾಗಿದೆ. ಜೀವ ರಕ್ಷಕ ದಳ ಸಿಬ್ಬಂದಿಗಳು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಲಿಖಿತ್ ಕೈಕಂಬದ ಖಾಸಗಿ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ. ಮಿಲನ್ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ನಾಗರಾಜ್ ಬೈಕಂಪಾಡಿಯ ಫ್ಯಾಕ್ಟರಿ ಯೊಂದರಲ್ಲಿ ಕೆಲಸಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು