3:06 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಎಂ.ಎಸ್ಸಿ ಸೈಕಾಲಜಿಯಲ್ಲಿ 5ನೇ ರ‌್ಯಾಂಕ್ ಪಡೆದ ಅಕ್ಷತಾ ಡಿ.ಸಾಲ್ಯಾನ್‌

04/03/2024, 20:30

ಮಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2020-21ರ ಜನವರಿ ಬ್ಯಾಚ್‌ನ ಎಂ.ಎಸ್ಸಿ (ಸೈಕಾಲಜಿ) ವಿಭಾಗದಲ್ಲಿ ಪಾಣೆಮಂಗಳೂರು, ನಾಯಿಲ ಬೆಟ್ಟುಗದ್ದೆಯ ಅಕ್ಷತಾ ಡಿ.ಸಾಲ್ಯಾನ್ ಅವರು 5ನೇ ರ‌್ಯಾಂಕ್ ಪಡೆದುಕೊಂಡಿದ್ದಾರೆ.

ಬಿಎಸ್ಸಿ ಹಾಗೂ ಬಿ.ಎಡ್. ಪದವೀಧರೆಯಾಗಿರುವ ಇವರು ಮಂಗಳೂರು ಖಾಸಗಿ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕವಯಿತ್ರಿಯೂ ಆಗಿರುವ ಇವರ ‘ಕಣಿವೆಯಾಳದ ಮೌನ’ ಕವನ ಸಂಕಲನ ಪ್ರಕಟಗೊಂಡಿದೆ. ಇವರು ದಿ.ಡೀಕಯ ಪೂಜಾರಿ ಹಾಗೂ ಭಾರತಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು