8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಾಗರಹೊಳೆಯಲ್ಲಿ ಕಳ್ಳಬೇಟೆ: ಇಬ್ಬರ ಬಂಧನ, 4 ಮಂದಿ ಪರಾರಿ, ಸತ್ತ ಜಿಂಕೆ ಮರಿ ವಶಕ್ಕೆ,

19/05/2021, 08:24

ಪೊನ್ನಂಪೇಟೆ(reporterkarnataka news): ನಾಗರಹೊಳೆ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಳ್ಳಬೇಟೆಗೆ ತೆರಳಿದ ದುಷ್ಕರ್ಮಿಗಳು ಜಿಂಕೆಗಳಿಗೆ ಹಾರಿಸಿದ ಗುಂಡಿನ ಶಬ್ದಕ್ಕೆ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಬಾಡಗರಕೇರಿ ಗ್ರಾಮದ 6 ಮಂದಿ ಕಾರಿನಲ್ಲಿ ಬೇಟೆಗೆ ತೆರಳಿದ್ದು, ಪ್ರೀತಂ ಮತ್ತು ರಾಬಿನ್ ತಿಮ್ಮಯ್ಯ ಎಂಬುವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಬಂಧಿತರಿಂದ ಜಿಂಕೆ ಮರಿ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ ಜೊತೆಗಿದ್ದ ನಾಲ್ವರು ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು