10:46 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಾಗರಹೊಳೆಯಲ್ಲಿ ಕಳ್ಳಬೇಟೆ: ಇಬ್ಬರ ಬಂಧನ, 4 ಮಂದಿ ಪರಾರಿ, ಸತ್ತ ಜಿಂಕೆ ಮರಿ ವಶಕ್ಕೆ,

19/05/2021, 08:24

ಪೊನ್ನಂಪೇಟೆ(reporterkarnataka news): ನಾಗರಹೊಳೆ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಳ್ಳಬೇಟೆಗೆ ತೆರಳಿದ ದುಷ್ಕರ್ಮಿಗಳು ಜಿಂಕೆಗಳಿಗೆ ಹಾರಿಸಿದ ಗುಂಡಿನ ಶಬ್ದಕ್ಕೆ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಬಾಡಗರಕೇರಿ ಗ್ರಾಮದ 6 ಮಂದಿ ಕಾರಿನಲ್ಲಿ ಬೇಟೆಗೆ ತೆರಳಿದ್ದು, ಪ್ರೀತಂ ಮತ್ತು ರಾಬಿನ್ ತಿಮ್ಮಯ್ಯ ಎಂಬುವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಬಂಧಿತರಿಂದ ಜಿಂಕೆ ಮರಿ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ ಜೊತೆಗಿದ್ದ ನಾಲ್ವರು ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು