9:10 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಶಿವರಾತ್ರಿ: ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತರಿಂದ ಪಾದಯಾತ್ರೆ; ಶ್ರೀ ಕ್ಷೇತ್ರದಲ್ಲಿ ಭಾರೀ ಜನಸಾಗರ

06/03/2024, 14:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಿವರಾತ್ರಿಯ ಪ್ರಯುಕ್ತ ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತಾಧಿಗಳು ಪಾದಯಾತ್ರೆ ನಡೆಸಿದ್ದಾರೆ.
ಸಾಗರೋಪಾದಿಯಲ್ಲಿ ಧರ್ಮಸ್ಥಳಕ್ಕೆ ಭಕ್ತರ ದಂಡು ಪಾದಯಾತ್ರೆಯಲ್ಲಿ ತೆರಳುತ್ತಿದ್ದಾರೆ. ನೂರಾರು ಪ್ರವಾಸಿಗರು ಬಸ್ ನಿಲ್ದಾಣದಲ್ಲಿ ವಿಶ್ರಾಂತಿ ಪಡುತ್ತಿದ್ದಾರೆ. ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ರಾತ್ರಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.


ಹಾಸನ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕುಣಿಗಲ್, ಬೆಂಗಳೂರು, ಕಡೂರು, ತರೀಕೆರೆ ಭಾಗದಿಂದ ಭಕ್ತರ ದಂಡು ಆಗಮಿಸುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಪಾದಯಾತ್ರೆ ಕಷ್ಟ ಹಿನ್ನೆಲೆಯಲ್ಲಿ ಸ್ಥಳೀಯರಿಂದ ಭಕ್ತರಿಗೆ ವಿಶ್ರಾಂತಿ ಪಡೆಯಲು ಅವಕಾಶ ನೀಡಲಾಗುತ್ತಿದೆ. ಬಸ್ ನಿಲ್ದಾಣವನ್ನು ಶುಚಿಗೊಳಿಸಿ ನಿದ್ರಿಸಲು ವ್ಯವಸ್ಥೆ ಮಾಡಿಕೊಡಲಾಗಿದೆ.
ರಾತ್ರಿ ಹಗಲು ಎನ್ನದೆ ಭಕ್ತ ಸಮೂಹ ಹರಿದು ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು